Rare Surgery: ಅಂದಾಜು 25 ಲಕ್ಷ ರೂ. ಖರ್ಚಾಗಬಹುದಾಗಿದ್ದೆ ಚಿಕಿತ್ಸೆಯನ್ನ ಉಚಿತವಾಗಿ ಮಾಡಿಸಿ ಕೊಟ್ಟ ವೈದ್ಯರು. ಅಪರೂಪದ ಶಸ್ತ್ರಚಿಕಿತ್ಸೆ ಮೂಲಕ ಹೆಣ್ಣು ಶಿಶುವಿನ ಜೀವ ಉಳಿಸಿದ ಬೆಂಗಳೂರಿನ ನಾರಾಯಣ ಹೃದಯಾಲಯದ ವೈದ್ಯರು.
Dengue treatment and symptoms : ಸೊಳ್ಳೆಯಿಂದ ಬರುವ ಈ ಕಾಯಿಲೆಯಿಂದ ಉಂಟಾಗುವ ನಿರಂತರ ಸಮಸ್ಯೆ ಮತ್ತು ಸವಾಲುಗಳ ಕುರಿತು ನಮಗೆ ತಿಳುವಳಿಕೆ ಇರಬೇಕು.. ಬನ್ನಿ ರಾಷ್ಟ್ರೀಯ ಡೆಂಗ್ಯೂ ದಿನದಂದು ಡೆಂಗ್ಯೂ ವಿರುದ್ಧ ನಮ್ಮನ್ನು ಹಾಗೂ ನಮ್ಮ ಕುಟುಂಬವನ್ನು ರಕ್ಷಿಸಲು ಕೈಗೊಳ್ಳಬಹುದಾದ ಕೆಲವು ಪರಿಣಾಮಕಾರಿ ಕ್ರಮಗಳ ಕುರಿತು ಅರಿತುಕೊಳ್ಳೋಣ..
Cigarette and Tea side effects : ಚಹಾ ಮತ್ತು ಸಿಗರೇಟ್ ಒಟ್ಟಿಗೆ ಸೇವನೆ ಮಾಡುವುದು ಇಂದಿನ ಯುವಕ ಫ್ಯಾಶನ್ ಆಗಿದೆ. ವಾಸ್ತವವಾಗಿ, ಹೀಗೆ ಪ್ರತಿದಿನ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬನ್ನಿ ಈ ಅಭ್ಯಾಸದಿಂದ ಬರುವ ರೋಗಗಳ ಬಗ್ಗೆ ತಿಳಿಯೋಣ..
How to control blood sugar level : ಬೆಳಗಿನ ಉಪಾಹಾರದ ನಂತರ ರಕ್ತದಲ್ಲಿನ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಳವಾಗುವುದು ಮಧುಮೇಹ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿ ಪರಿಣಮಿಸಬಹುದು.ಇದು ಮಧುಮೇಹದ ಕಾಯಿಲೆಯನ್ನು ಹೆಚ್ಚು ಗಂಭೀರಗೊಳಿಸುತ್ತದೆ.
Uric Acid Home Remedies: ಯೂರಿಕ್ ಆಸಿಡ್’ಗೆ ಪರಿಹಾರ ಮಾಡದಿದ್ದಲ್ಲಿ, ಕಿಡ್ನಿ ಸಂಬಂಧಿತ ಸಮಸ್ಯೆಗಳು ಮತ್ತು ಕೈ ಕಾಲುಗಳ ಕೀಲುಗಳಲ್ಲಿ ನೋವು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ದೇಹದಲ್ಲಿ ಪ್ಯೂರಿನ್’ಗಳ ಅತಿಯಾದ ಸೇವನೆಯಿಂದ ಯೂರಿಕ್ ಆಮ್ಲದ ಪ್ರಮಾಣವು ಹೆಚ್ಚಾಗುತ್ತದೆ.
Guideline to drink tea coffee : ಚಹಾ ಮತ್ತು ಕಾಫಿಯನ್ನು ಸೇವಿಸುವ ಜನರಿಗೆ ಈ ಮಾರ್ಗಸೂಚಿ ಬಹಳ ಮುಖ್ಯವಾಗಿದೆ.ಏಕೆಂದರೆ ಕೆಫೀನ್ನ ಅತಿಯಾದ ಸೇವನೆಯು ಅನೇಕ ಆರೋಗ್ಯ ಅಪಾಯಗಳಿಗೆ ಕಾರಣವಾಗುತ್ತದೆ.
Simple tricks and Tips:ಕಲ್ಲಂಗಡಿ ಸೇವಿಸುವಾಗ ಮಧ್ಯೆ ಮಧ್ಯೆ ಸಿಗುವ ಬೀಜ ಇರಿಸು ಮುರುಸು ಉಂಟು ಮಾಡುತ್ತದೆ.ಈ ಬೀಜವನ್ನು ಒಂದೊಂದೇ ತೆಗೆದು ತಿನ್ನಬೇಕಾದರೆ, ಅದಕ್ಕಾಗಿ ಗಂಟೆ ಗಟ್ಟಲೆ ಸಮಯ ವ್ಯಯಿಸಬೇಕು.
Tips to control bad cholesterol level:ಕೊಲೆಸ್ಟ್ರಾಲ್ ಕರಗಿಸಲು ಈ ಬೀಜ ಬಹಳ ಸಹಕಾರಿ. ತನ್ನದೇ ಆದ ರುಚಿ ಹೊಂದಿರದ ಈ ಬೀಜವನ್ನು ಯಾವುದರ ಜೊತೆಗೆ ಬೇಕಾದರೂ ಬೆರೆಸಿ ಸೇವಿಸಬಹುದು.
Raisin Benefits: ಒಣದ್ರಾಕ್ಷಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಮರುದಿನ ಬೆಳಿಗ್ಗೆ ಆ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಒಣದ್ರಾಕ್ಷಿಯಲ್ಲಿರುವ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಈ ಪ್ರಯೋಜನಗಳು ಬರುತ್ತವೆ.
Clove Water Benefits: ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಫೈಬರ್ ಮತ್ತು ಪೊಟ್ಯಾಸಿಯಮ್ನಂತಹ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಲವಂಗವನ್ನು ಪ್ರತಿಯೊಬ್ಬರೂ ತಮ್ಮ ಆಹಾರದಲ್ಲಿ ಬಳಸಬಹುದು.
Benefits of Falsa: ಇದರ ವೈಜ್ಞಾನಿಕ ಹೆಸರು ಗ್ರೆವಿಯಾ ಏಷ್ಯಾಟಿಕಾ. ಇದು ಫೈಬರ್, ಕಬ್ಬಿಣ, ಪೊಟ್ಯಾಸಿಯಮ್, ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 1, ವಿಟಮಿನ್ ಬಿ 2, ವಿಟಮಿನ್ ಬಿ 3 ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ.
Chapati for blood sugar : ಮಧುಮೇಹ ರೋಗಿಗಳು ಅನ್ನ ಸೇವಿಸುವುದಿಲ್ಲ.ಬದಲಾಗಿ ಚಪಾತಿ ಸೇವಿಸಲು ಆರಂಭಿಸುತ್ತಾರೆ.ಆದರೆ ಚಪಾತಿಯನ್ನು ಈ ರೀತಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಇಳಿಯುತ್ತದೆ ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.