Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Diabetes Fruits: ತಜ್ಞರ ಪ್ರಕಾರ, ಡಯಾಬಿಟಿಸ್ ರೋಗಿಗಳು ಪ್ರತಿದಿನ ಕೆಲವು ಹಣ್ಣುಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರ ಪ್ರಮಾಣ ಸದಾ ನಿಯಂತ್ರಣದಲ್ಲಿರುತ್ತದೆ ಎಂದು ಹೇಳಲಾಗುತ್ತದೆ.
Mango In Diabetes: ಕೇಜ್ರಿವಾಲ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ಇಡಿ ನ್ಯಾಯಾಲಯದ ಮುಂದೆ ಟೈಪ್ -2 ಮಧುಮೇಹದಿಂದ ಬಳಲುತ್ತಿದ್ದರೂ, ಅರವಿಂದ್ ಕೇಜ್ರಿವಾಲ್ ಅವರು ಪ್ರತಿದಿನ ಮಾವಿನಹಣ್ಣು ಮತ್ತು ಸಿಹಿತಿಂಡಿಗಳಂತಹ ಹೆಚ್ಚಿನ ಸಕ್ಕರೆಯ ಆಹಾರವನ್ನು ಸೇವಿಸುತ್ತಾರೆ.
Diabetes: ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಮಧುಮೇಹ. ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗದಂತೆ ತಡೆಯಲು ತಮ್ಮ ಆಹಾರ-ಪಾನೀಯಗಳ ಬಗ್ಗೆ ತುಂಬಾ ಎಚ್ಚರಿಕೆಯಿಂದ ಇರಬೇಕು.
ಮಧುಮೇಹವು ದೇಹವು ಇನ್ಸುಲಿನ್ ಹಾರ್ಮೋನ್ ಅನ್ನು ಸರಿಯಾಗಿ ಉತ್ಪಾದಿಸಲು ಅಥವಾ ಬಳಸಲು ಸಾಧ್ಯವಾಗದ ಕಾಯಿಲೆಯಾಗಿದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ, ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ.
ಶುಗರ್ ಇದ್ಯಾ? ನಿಶ್ಚಿಂತೆಯಿಂದ ಇವುಗಳನ್ನು ಸೇವಿಸಿ. ಮಧುಮೇಹಿಗಳಿಗೆ ಇಲ್ಲಿದೆ ಆರೋಗ್ಯಕರ ಪಥ್ಯ. ಡಯಾಬಿಟಿಸ್ ಕಂಟ್ರೋಲ್ಗೆ ಆಹಾರಕ್ರಮ.
ಸಕ್ಕರೆ ಕಾಯಿಲೆ ಇದ್ದವರ ಪರ್ಫೆಕ್ಟ್ ಡಯಟ್.
ಡಯಾಬಿಟಿಸ್ ಡಯಟ್: ಮಧುಮೇಹಿಗಳು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಾಗುತ್ತದೆ. ಇಂತಹ ಸಮಸ್ಯೆಗಳನ್ನು ತಪ್ಪಿಸಲು ನೀವು 3 ಆರೋಗ್ಯಕರ ಪಾನೀಯಗಳನ್ನು ಸೇವಿಸಬಹುದು.
ಡಯಾಬಿಟಿಸ್ ರೋಗಿಗಳು ಯಾವುದೇ ಆಹಾರವನ್ನು ತೆಗೆದುಕೊಳ್ಳುವಾಗ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯ ತಜ್ಞರ ಪ್ರಕಾರ, ಮೂಲಂಗಿ ಸೇವನೆಯು ಮಧುಮೆಹಿಗಳಿಗೆ ವರದಾನವಿದ್ದಂತೆ ಎಂದು ಹೇಳಲಾಗುತ್ತದೆ.
Diabetes Diet: ಇಡೀ ವಿಶ್ವದಲ್ಲಿ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಎಂದರೆ ಮಧುಮೇಹ. ಆಯುರ್ವೇದದ ಪ್ರಕಾರ, ಕೆಲವು ಆಹಾರ ಪದಾರ್ಥಗಳು ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ.
Teas To Cure Diabetes: ನೀವೂ ಒಂದು ವೇಳೆ ಮಧುಮೇಹ ಮತ್ತು ರಕ್ತದೊತ್ತಡದ ಸಮಸ್ಯೆಯಿಂದ ತೊಂದರೆಗೀಡಾಗಿದ್ದರೆ, ಖಂಡಿತವಾಗಿಯೂ ಪ್ರತಿದಿನ ಈ 4 ಗಿಡಮೂಲಿಕೆ ಚಹಾಗಳನ್ನು ಕುಡಿಯಿರಿ. ಇದರಿಂದ ನಿಮ್ಮ ಶುಗರ್ ಲೆವೆಲ್ ಮತ್ತು ಬಿಪಿ ಎರಡೂ ನಿಯಂತ್ರಣದಲ್ಲಿರುತ್ತದೆ.
Diabetics and jaggery : ಕೃತಕ ಸಿಹಿ ಪದಾರ್ಥಗಳ ಬದಲಿಗೆ ನೈಸರ್ಗಿಕ ಸಿಹಿಕಾರಕಗಳನ್ನು ತಿನ್ನುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಿದ್ರೆ ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವವರು ಬೆಲ್ಲವನ್ನು ತಿನ್ನಬಹುದಾ.. ? ಬನ್ನಿ ಈ ಬಗ್ಗೆ ತಿಳಿಯೋಣ..
Taming Diabetes: ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಯಾವಾಗಲೂ ಅಧಿಕವಾಗಿದ್ದರೆ, ನಿಮ್ಮ ಆಹಾರದಲ್ಲಿ ನೀವು ಕೆಲವು ವಿಶೇಷ ತರಕಾರಿಗಳು ಮತ್ತು ಮಸಾಲೆಗಳನ್ನು ಸೇರಿಸಿಕೊಳ್ಳಬೇಕು. ದೇಹದಲ್ಲಿ ಇನ್ಸುಲಿನ್ ಉತ್ಪಾದಿಸಲು ನೈಸರ್ಗಿಕವಾಗಿ ಕೆಲಸ ಮಾಡುವ 3 ಹಸಿರು ತರಕಾರಿಗಳು ಮತ್ತು 3 ಮಸಾಲೆ ಪದಾರ್ಥಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ (Health News In Kannada).
ಜೋಹಾ ಅಕ್ಕಿಯನ್ನು ಸೇವಿಸುವ ಮೂಲಕ ಸಕ್ಕರೆ ಮಟ್ಟ ಮತ್ತು ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು. ಅಸ್ಸಾಂನಲ್ಲಿ ಚಳಿಗಾಲದಲ್ಲಿ ಇದನ್ನು ತಿನ್ನುವುದರಿಂದ ಈ ಅಕ್ಕಿಯನ್ನು ಬೆಳೆಯುವ ಅನೇಕ ಜನರು ಮಧುಮೇಹ ಮತ್ತು ಹೃದಯರಕ್ತನಾಳದ ಕಾಯಿಲೆಯ ಅಪಾಯ ಕಡಿಮೆಯಾಗಿದೆ.
ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ಮತ್ತು ಇತರ ಆರೋಗ್ಯ ಸಂಸ್ಥೆಗಳ ಪ್ರಕಾರ, ಸೀಮಿತ ಪ್ರಮಾಣದಲ್ಲಿ ಮೊಟ್ಟೆಗಳನ್ನು ಸೇವಿಸುವುದರಿಂದ (Health News In Kannada) ಅದು ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ.
Ayurvedic herbs to control diabetes: ಮಧುಮೇಹ ಆವರಿಸಿತು ಎಂದರೆ ಬದುಕು ಅಂದುಕೊಂಡಷ್ಟು ಸುಲಭವಲ್ಲ. ಇದು ಒಂದು ಸಂಕೀರ್ಣ ಕಾಯಿಲೆಯಾಗಿದೆ. ಆದರೆ ಕೆಲವು ಆಯುರ್ವೇದ ಗಿಡಮೂಲಿಕೆಗಳ ಸಹಾಯದಿಂದ ಮಧುಮೇಹವನ್ನು ನಿಯಂತ್ರಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.